ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಜಾಮೀನು ನೀಡಿ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…