ತಮಿಳುನಾಡಿನ ಮುಖ್ಯಮಂತ್ರಿಯಾಗಿ ಖ್ಯಾತ ಸಿನಿಮಾನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಈ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.
ಇದೇ ವೇಳೆ ವಿಜಯ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಸಚಿವರಾಗಿ ‘ಬಸ್ಸಿ’ ಎನ್ ಆನಂದ್, ಆದವ್ ಅರ್ಜುನ, ಕೆ.ಎ. ಸೆಂಗೊಟ್ಟಯ್ಯನ್, ಕೆ.ಜಿ. ಅರುಣ್ರಾಜ್, ಪಿ. ವೆಂಕಟರಮಣನ್, ಸಿ.ಟಿ.ಆರ್. ನಿರ್ಮಲ್ ಕುಮಾರ್, ಎ. ರಾಜ್ಮೋಹನ್, ಕೀರ್ತನಾ ಹಾಗೂ ಕೆ.ಟಿ. ಪ್ರಭು ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಂದೆ-ತಾಯಿ, ನಟಿ ತ್ರಿಷಾ, ರಾಹುಲ್ ಗಾಂಧಿ, ವಿವಿಧ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಹಾಗೂ ಸಾವಿರಾರು ಅಭಿಮಾನಿಗಳು ಭಾಗಿಯಾಗಿದ್ದರು. ರಾಜಭವನದ ಸುತ್ತಮುತ್ತ ಟಿವಿಕೆ ಪಕ್ಷದ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…