ನವರಾತ್ರಿಯ ಮೊದಲ ದಿನವೇ ದೇವನಹಳ್ಳಿ ತಾಲ್ಲೂಕಿನ ಬೆಟ್ಟೇನಹಳ್ಳಿ ಗ್ರಾಮದ ಮಹೇಶ್ವರಮ್ಮ ದೇಗುಲದಲ್ಲಿ ನಾಗರಹಾವು ಪ್ರತ್ಯಕ್ಷಗೊಂಡು ಭಕ್ತರನ್ನು ವಿಸ್ಮಯಗೊಳಿಸಿದೆ.
ತಾಯಿ ಮಹೇಶ್ವರಿ ದೇವಿ ವಿಗ್ರಹಕ್ಕೆ ಅಲಂಕಾರ ಮಾಡುವ ವೇಳೆ ಗರ್ಭಗುಡಿಯಲ್ಲಿ ನಾಗರಹಾವು ಕಂಡುಬಂದಿದೆ. ಎಡೆ ಬಿಚ್ಚಿ ತಲೆ ತೂಗಿಸುತ್ತ ನಿಂತಿದ್ದ ಹಾವನ್ನ ನೋಡಿದ ಭಕ್ತರು ಬೆರಗಾಗಿದ್ದಾರೆ. ದೇಗುಲದಲ್ಲಿ ಹಾವನ್ನ ನೋಡಿದ ಗ್ರಾಮಸ್ಥರು ದೇವರ ಪವಾಡವೇ ಎಂದು ಮಾತಾಡಿಕೊಂಡಿದ್ದಾರೆ. ನಂತರ ರಕ್ಷಣೆ ಮಾಡಿ ಗ್ರಾಮದ ಕೆರೆಗೆ ಬಿಡಲಾಗಿದೆ.
ನಾಡ ಹಬ್ಬ ಎಂದು ಆಚರಿಸಲಾಗುವ 11 ದಿನಗಳ ದಸರಾ ಅಥವಾ ‘ಶರನ್ನವರಾತ್ರಿ’ ಉತ್ಸವವು ಈ ವರ್ಷ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ಜೊತೆಗೆ ಮೈಸೂರು ರಾಜಮನೆತನದ ವೈಭವವನ್ನು ನೆನಪಿಸುವ ಅದ್ದೂರಿ ಸಮಾರಂಭವಾಗಲಿದೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…