Categories: Trending

ದಾಖಲೆ ನಿರ್ಮಿಸಿದ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಕಟೌಟ್: ‘ಗೇಮ್ ಚೇಂಜರ್’ ನ 256 ಅಡಿಗಳ ಬೃಹತ್ ಕಟೌಟ್ ವಿಜಯವಾಡದಲ್ಲಿ ಅನಾವರಣ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮುಂಬರುವ ಚಿತ್ರ ‘ಗೇಮ್ ಚೇಂಜರ್’ ಬಿಡುಗಡೆಗೂ ಮುನ್ನ ಅವರ 256 ಅಡಿಗಳ ಬೃಹತ್ ಕಟೌಟ್ ಅನ್ನು ಭಾನುವಾರ ವಿಜಯವಾಡದಲ್ಲಿ ಅನಾವರಣಗೊಳಿಸಲಾಗಿದೆ.

ನಿರ್ಮಾಪಕ ದಿಲ್ ರಾಜು ಕಟೌಟ್ ನ್ನು ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿಗಳು ಜಮಾಯಿಸಿದ್ದಾರೆ.

ಇಷ್ಟು ದೊಡ್ಡ ಕಟೌಟ್ ಯಾವ ನಟನಿಗೂ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಅತಿ ದೊಡ್ಡ ಕಟೌಟ್ ನಿರ್ಮಿಸಿ ದಾಖಲೆ ಬರೆಯಲಾಗಿದೆ.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಜನವರಿ 10 ರಂದು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಡಿಸೆಂಬರ್ 29 ರಂದು ವಿಜಯವಾಡದ ವಜ್ರ ಮೈದಾನದಲ್ಲಿ ಸಂಜೆ 4 ಗಂಟೆಗೆ ಅತಿದೊಡ್ಡ ಕಟೌಟ್ ಅನಾವರಣಗೊಳಿಸಲಾಯಿತು.

ಈ ‘ಕಟೌಟ್’ ಭಾರತೀಯ ಚಿತ್ರರಂಗದ ಭಾಗವಾಗಿದ್ದು, ಇದು ಕೇವಲ ಕಟೌಟ್ ಆಗದೆ ಸ್ಟಾರ್ ಹೀರೋಗಳ ಅಭಿಮಾನಿಗಳಿಗೆ ಭಾವನೆಯಾಗಿದೆ. ರಾಮ್ ಚರಣ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ.

ಜನವರಿ 04 ರಂದು ರಾಜಮಂಡ್ರಿಯಲ್ಲಿ ಗೇಮ್ ಚೇಂಜರ್ ನ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀರೋಗಳ ಕಟೌಟ್ 

ಅಲ್ಲು ಅರ್ಜುನ್ -108 ಅಡಿ ಕಟೌಟ್

ವಿಜಯ್ – 175 ಅಡಿ ಕಟೌಟ್

ಧನುಷ್ ಕಟೌಟ್- 180 ಅಡಿ ಕಟೌಟ್

ಅಜಿತ್ ಕುಮಾರ್-190 ಅಡಿ ಕಟೌಟ್

ಸೂರ್ಯ- 215 ಅಡಿ ಕಟೌಟ್

ಪ್ರಭಾಸ್- 230 ಅಡಿ ಕಟೌಟ್

ಯಶ್- 236 ಅಡಿ ಕಟೌಟ್

ರಾಮ್ ಚರಣ್ -256 ಅಡಿ ಕಟೌಟ್

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

12 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago