Categories: Trending

ದಾಖಲೆ ನಿರ್ಮಿಸಿದ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಕಟೌಟ್: ‘ಗೇಮ್ ಚೇಂಜರ್’ ನ 256 ಅಡಿಗಳ ಬೃಹತ್ ಕಟೌಟ್ ವಿಜಯವಾಡದಲ್ಲಿ ಅನಾವರಣ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮುಂಬರುವ ಚಿತ್ರ ‘ಗೇಮ್ ಚೇಂಜರ್’ ಬಿಡುಗಡೆಗೂ ಮುನ್ನ ಅವರ 256 ಅಡಿಗಳ ಬೃಹತ್ ಕಟೌಟ್ ಅನ್ನು ಭಾನುವಾರ ವಿಜಯವಾಡದಲ್ಲಿ ಅನಾವರಣಗೊಳಿಸಲಾಗಿದೆ.

ನಿರ್ಮಾಪಕ ದಿಲ್ ರಾಜು ಕಟೌಟ್ ನ್ನು ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿಗಳು ಜಮಾಯಿಸಿದ್ದಾರೆ.

ಇಷ್ಟು ದೊಡ್ಡ ಕಟೌಟ್ ಯಾವ ನಟನಿಗೂ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಅತಿ ದೊಡ್ಡ ಕಟೌಟ್ ನಿರ್ಮಿಸಿ ದಾಖಲೆ ಬರೆಯಲಾಗಿದೆ.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಜನವರಿ 10 ರಂದು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಡಿಸೆಂಬರ್ 29 ರಂದು ವಿಜಯವಾಡದ ವಜ್ರ ಮೈದಾನದಲ್ಲಿ ಸಂಜೆ 4 ಗಂಟೆಗೆ ಅತಿದೊಡ್ಡ ಕಟೌಟ್ ಅನಾವರಣಗೊಳಿಸಲಾಯಿತು.

ಈ ‘ಕಟೌಟ್’ ಭಾರತೀಯ ಚಿತ್ರರಂಗದ ಭಾಗವಾಗಿದ್ದು, ಇದು ಕೇವಲ ಕಟೌಟ್ ಆಗದೆ ಸ್ಟಾರ್ ಹೀರೋಗಳ ಅಭಿಮಾನಿಗಳಿಗೆ ಭಾವನೆಯಾಗಿದೆ. ರಾಮ್ ಚರಣ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ.

ಜನವರಿ 04 ರಂದು ರಾಜಮಂಡ್ರಿಯಲ್ಲಿ ಗೇಮ್ ಚೇಂಜರ್ ನ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀರೋಗಳ ಕಟೌಟ್ 

ಅಲ್ಲು ಅರ್ಜುನ್ -108 ಅಡಿ ಕಟೌಟ್

ವಿಜಯ್ – 175 ಅಡಿ ಕಟೌಟ್

ಧನುಷ್ ಕಟೌಟ್- 180 ಅಡಿ ಕಟೌಟ್

ಅಜಿತ್ ಕುಮಾರ್-190 ಅಡಿ ಕಟೌಟ್

ಸೂರ್ಯ- 215 ಅಡಿ ಕಟೌಟ್

ಪ್ರಭಾಸ್- 230 ಅಡಿ ಕಟೌಟ್

ಯಶ್- 236 ಅಡಿ ಕಟೌಟ್

ರಾಮ್ ಚರಣ್ -256 ಅಡಿ ಕಟೌಟ್

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

2 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

7 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

14 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

24 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago