Categories: Trending

ದಾಖಲೆ ನಿರ್ಮಿಸಿದ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಕಟೌಟ್: ‘ಗೇಮ್ ಚೇಂಜರ್’ ನ 256 ಅಡಿಗಳ ಬೃಹತ್ ಕಟೌಟ್ ವಿಜಯವಾಡದಲ್ಲಿ ಅನಾವರಣ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮುಂಬರುವ ಚಿತ್ರ ‘ಗೇಮ್ ಚೇಂಜರ್’ ಬಿಡುಗಡೆಗೂ ಮುನ್ನ ಅವರ 256 ಅಡಿಗಳ ಬೃಹತ್ ಕಟೌಟ್ ಅನ್ನು ಭಾನುವಾರ ವಿಜಯವಾಡದಲ್ಲಿ ಅನಾವರಣಗೊಳಿಸಲಾಗಿದೆ.

ನಿರ್ಮಾಪಕ ದಿಲ್ ರಾಜು ಕಟೌಟ್ ನ್ನು ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿಗಳು ಜಮಾಯಿಸಿದ್ದಾರೆ.

ಇಷ್ಟು ದೊಡ್ಡ ಕಟೌಟ್ ಯಾವ ನಟನಿಗೂ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಅತಿ ದೊಡ್ಡ ಕಟೌಟ್ ನಿರ್ಮಿಸಿ ದಾಖಲೆ ಬರೆಯಲಾಗಿದೆ.

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಜನವರಿ 10 ರಂದು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಡಿಸೆಂಬರ್ 29 ರಂದು ವಿಜಯವಾಡದ ವಜ್ರ ಮೈದಾನದಲ್ಲಿ ಸಂಜೆ 4 ಗಂಟೆಗೆ ಅತಿದೊಡ್ಡ ಕಟೌಟ್ ಅನಾವರಣಗೊಳಿಸಲಾಯಿತು.

ಈ ‘ಕಟೌಟ್’ ಭಾರತೀಯ ಚಿತ್ರರಂಗದ ಭಾಗವಾಗಿದ್ದು, ಇದು ಕೇವಲ ಕಟೌಟ್ ಆಗದೆ ಸ್ಟಾರ್ ಹೀರೋಗಳ ಅಭಿಮಾನಿಗಳಿಗೆ ಭಾವನೆಯಾಗಿದೆ. ರಾಮ್ ಚರಣ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ.

ಜನವರಿ 04 ರಂದು ರಾಜಮಂಡ್ರಿಯಲ್ಲಿ ಗೇಮ್ ಚೇಂಜರ್ ನ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹೀರೋಗಳ ಕಟೌಟ್ 

ಅಲ್ಲು ಅರ್ಜುನ್ -108 ಅಡಿ ಕಟೌಟ್

ವಿಜಯ್ – 175 ಅಡಿ ಕಟೌಟ್

ಧನುಷ್ ಕಟೌಟ್- 180 ಅಡಿ ಕಟೌಟ್

ಅಜಿತ್ ಕುಮಾರ್-190 ಅಡಿ ಕಟೌಟ್

ಸೂರ್ಯ- 215 ಅಡಿ ಕಟೌಟ್

ಪ್ರಭಾಸ್- 230 ಅಡಿ ಕಟೌಟ್

ಯಶ್- 236 ಅಡಿ ಕಟೌಟ್

ರಾಮ್ ಚರಣ್ -256 ಅಡಿ ಕಟೌಟ್

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

14 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

21 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

22 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago