ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ದಾಖಲೆ ರಹಿತ 37.5 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿದ್ದ ಆರ್ಪಿಎಫ್ ಸಿಬ್ಬಂದಿ, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಲಕ್ಷ್ಮಣ್ ರಾಮ್ (45) ಎಂಬ ವ್ಯಕ್ತಿಯನ್ನು ಪ್ಲಾಟ್ಫಾರ್ಮ್ ಸಂಖ್ಯೆ 1 ರ ಮಧ್ಯದ ಫುಟ್-ಓವರ್ ಸೇತುವೆಯ ಗೇಟ್ ಸಂಖ್ಯೆ 3 ರ ಬಳಿ ತಪಾಸಣೆ ನಡೆಸಿದಾಗ ಬ್ಯಾಗ್ ನಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದೆ. ಕೂಡಲೇ ಬ್ಯಾಗ್ ನೊಂದಿಗೆ ವ್ಯಕ್ತಿಯನ್ನ ಬಂಧಿಸಿಲಾಗಿದೆ.
ವಿಚಾರಣೆಯ ನಂತರ, ಲಕ್ಷ್ಮಣ್ ರಾಮ್ ಅವರು ಯಾವುದೇ ದಾಖಲೆಗಳನ್ನು ತೋರಿಸಲಿಲ್ಲ ಮತ್ತು ನಗದು ಬಗ್ಗೆ ಸೂಕ್ತ ವಿವರಣೆಯನ್ನು ನೀಡಲು ವಿಫಲರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…