ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ದಾಖಲೆ ರಹಿತ 37.5 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿದ್ದ ಆರ್ಪಿಎಫ್ ಸಿಬ್ಬಂದಿ, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಲಕ್ಷ್ಮಣ್ ರಾಮ್ (45) ಎಂಬ ವ್ಯಕ್ತಿಯನ್ನು ಪ್ಲಾಟ್ಫಾರ್ಮ್ ಸಂಖ್ಯೆ 1 ರ ಮಧ್ಯದ ಫುಟ್-ಓವರ್ ಸೇತುವೆಯ ಗೇಟ್ ಸಂಖ್ಯೆ 3 ರ ಬಳಿ ತಪಾಸಣೆ ನಡೆಸಿದಾಗ ಬ್ಯಾಗ್ ನಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದೆ. ಕೂಡಲೇ ಬ್ಯಾಗ್ ನೊಂದಿಗೆ ವ್ಯಕ್ತಿಯನ್ನ ಬಂಧಿಸಿಲಾಗಿದೆ.
ವಿಚಾರಣೆಯ ನಂತರ, ಲಕ್ಷ್ಮಣ್ ರಾಮ್ ಅವರು ಯಾವುದೇ ದಾಖಲೆಗಳನ್ನು ತೋರಿಸಲಿಲ್ಲ ಮತ್ತು ನಗದು ಬಗ್ಗೆ ಸೂಕ್ತ ವಿವರಣೆಯನ್ನು ನೀಡಲು ವಿಫಲರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…