ಆಟೋಗೆ ದಾರಿ ಬಿಡಲಿಲ್ಲವೆಂದು ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಆಟೋ ಚಾಲಕ ಸೇರಿದಂತೆ ನಾಲ್ವರು ಮನಸೋಇಚ್ಚೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.
ಮಂಗಳವಾರ ಸಂಜೆ ವೇಳೆ ಮಾಡೇಶ್ವರ ಗ್ರಾಮದ ಬಳಿಯಲ್ಲಿನ ಕಿತ್ತೂರು ರಾಣಿ ವಸತಿ ಶಾಲೆ ಸಮೀಪ ಆಟೋಗೆ ದಾರಿ ನೀಡಲಿಲ್ಲವೆಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿದ ನಾಲ್ವರು, ಬಸ್ ಹತ್ತಿ ಚಾಲಕ ಪ್ರಸನ್ನ ಅವರನ್ನು ನಿಂದಿಸಿ ತೀವ್ರವಾಗಿ ಥಳಿಸಿದ್ದಾರೆ.
ಮಾಡೇಶ್ವರಕ್ಕೆ ಬಸ್ ಸ್ಥಗಿತ:
ಚಾಲಕ, ನಿರ್ವಾಹಕನ ಮೇಲೆ ಹಲ್ಲೆಯ ಘಟನೆಯಿಂದಾಗಿ ಮಾಡೇಶ್ವರ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಎಂದಿನಂತೆ ಹೋಗಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅನಾನುಕೂಲವಾಗಿದೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…