ಆಟೋಗೆ ದಾರಿ ಬಿಡಲಿಲ್ಲವೆಂದು ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಆಟೋ ಚಾಲಕ ಸೇರಿದಂತೆ ನಾಲ್ವರು ಮನಸೋಇಚ್ಚೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.
ಮಂಗಳವಾರ ಸಂಜೆ ವೇಳೆ ಮಾಡೇಶ್ವರ ಗ್ರಾಮದ ಬಳಿಯಲ್ಲಿನ ಕಿತ್ತೂರು ರಾಣಿ ವಸತಿ ಶಾಲೆ ಸಮೀಪ ಆಟೋಗೆ ದಾರಿ ನೀಡಲಿಲ್ಲವೆಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿದ ನಾಲ್ವರು, ಬಸ್ ಹತ್ತಿ ಚಾಲಕ ಪ್ರಸನ್ನ ಅವರನ್ನು ನಿಂದಿಸಿ ತೀವ್ರವಾಗಿ ಥಳಿಸಿದ್ದಾರೆ.
ಮಾಡೇಶ್ವರಕ್ಕೆ ಬಸ್ ಸ್ಥಗಿತ:
ಚಾಲಕ, ನಿರ್ವಾಹಕನ ಮೇಲೆ ಹಲ್ಲೆಯ ಘಟನೆಯಿಂದಾಗಿ ಮಾಡೇಶ್ವರ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಎಂದಿನಂತೆ ಹೋಗಿಲ್ಲ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅನಾನುಕೂಲವಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…