ದೊಡ್ಡಬಳ್ಳಾಪುರ ತಾಲ್ಲೂಕಿನ ಎಳ್ಳುಪುರ ನಿವಾಸಿ ಚಂದ್ರಶೇಖರ್ ಹಾಗೂ ರಮಾದೇವಿಯವರು ಮಗಳು ಮೋನಿಷಾ.ಸಿ ಅವರು ದಾವಣೆಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂ ಎಸ್ ಸಿ ಯಲ್ಲಿ ಚಿನ್ನದ ಪದಕ ಪಡೆದಿದ್ದು ದೊಡ್ಡಬಳ್ಳಾಪುರಕ್ಕೆ ಕೀರ್ತಿ ತಂದಿದ್ದಾರೆ.
ಇವರ ಸಾಧನೆಯನ್ನು ಮೆಚ್ಚಿ ಲಯನ್ ಇಂಟರ್ ನಾಷನಲ್ ಡಿಸ್ಟ್ರಿಕ್ಟ್ 317F ರವರು ಯಲಹಂಕದ ಜಕ್ಕೂರು ಏರೋಡ್ರಂ ಬಳಿಯಿರುವ ಆಟ್ಟಿಡೆ ಬೌಟಿಕ್ಯೂ ಹೋಟೆಲ್ ನಲ್ಲಿ ಸನ್ಮಾನಿಸಿದ್ದಾರೆ.
ಇವರ ಅತ್ಯುತ್ತಮ ಸಾಧನೆಗೆ ಎಳ್ಳುಪುರ ಗ್ರಾಮಸ್ಥರು ಸೇರಿದಂತೆ ಎಳ್ಳುಪುರದ ಮುಖಂಡರಾದ ಲಯನ್ ಎಸ್.ರಾಮಾಂಜಿನಪ್ಪನವರು ತಮ್ಮ ಗ್ರಾಮಕ್ಕೆ ಕೀರ್ತಿ ತಂದ ಹೆಣ್ಣುಮಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…