ದೊಡ್ಡಬಳ್ಳಾಪುರ ತಾಲ್ಲೂಕಿನ ಎಳ್ಳುಪುರ ನಿವಾಸಿ ಚಂದ್ರಶೇಖರ್ ಹಾಗೂ ರಮಾದೇವಿಯವರು ಮಗಳು ಮೋನಿಷಾ.ಸಿ ಅವರು ದಾವಣೆಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂ ಎಸ್ ಸಿ ಯಲ್ಲಿ ಚಿನ್ನದ ಪದಕ ಪಡೆದಿದ್ದು ದೊಡ್ಡಬಳ್ಳಾಪುರಕ್ಕೆ ಕೀರ್ತಿ ತಂದಿದ್ದಾರೆ.
ಇವರ ಸಾಧನೆಯನ್ನು ಮೆಚ್ಚಿ ಲಯನ್ ಇಂಟರ್ ನಾಷನಲ್ ಡಿಸ್ಟ್ರಿಕ್ಟ್ 317F ರವರು ಯಲಹಂಕದ ಜಕ್ಕೂರು ಏರೋಡ್ರಂ ಬಳಿಯಿರುವ ಆಟ್ಟಿಡೆ ಬೌಟಿಕ್ಯೂ ಹೋಟೆಲ್ ನಲ್ಲಿ ಸನ್ಮಾನಿಸಿದ್ದಾರೆ.
ಇವರ ಅತ್ಯುತ್ತಮ ಸಾಧನೆಗೆ ಎಳ್ಳುಪುರ ಗ್ರಾಮಸ್ಥರು ಸೇರಿದಂತೆ ಎಳ್ಳುಪುರದ ಮುಖಂಡರಾದ ಲಯನ್ ಎಸ್.ರಾಮಾಂಜಿನಪ್ಪನವರು ತಮ್ಮ ಗ್ರಾಮಕ್ಕೆ ಕೀರ್ತಿ ತಂದ ಹೆಣ್ಣುಮಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…