ದೊಡ್ಡಬಳ್ಳಾಪುರ ತಾಲ್ಲೂಕಿನ ಎಳ್ಳುಪುರ ನಿವಾಸಿ ಚಂದ್ರಶೇಖರ್ ಹಾಗೂ ರಮಾದೇವಿಯವರು ಮಗಳು ಮೋನಿಷಾ.ಸಿ ಅವರು ದಾವಣೆಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂ ಎಸ್ ಸಿ ಯಲ್ಲಿ ಚಿನ್ನದ ಪದಕ ಪಡೆದಿದ್ದು ದೊಡ್ಡಬಳ್ಳಾಪುರಕ್ಕೆ ಕೀರ್ತಿ ತಂದಿದ್ದಾರೆ.
ಇವರ ಸಾಧನೆಯನ್ನು ಮೆಚ್ಚಿ ಲಯನ್ ಇಂಟರ್ ನಾಷನಲ್ ಡಿಸ್ಟ್ರಿಕ್ಟ್ 317F ರವರು ಯಲಹಂಕದ ಜಕ್ಕೂರು ಏರೋಡ್ರಂ ಬಳಿಯಿರುವ ಆಟ್ಟಿಡೆ ಬೌಟಿಕ್ಯೂ ಹೋಟೆಲ್ ನಲ್ಲಿ ಸನ್ಮಾನಿಸಿದ್ದಾರೆ.
ಇವರ ಅತ್ಯುತ್ತಮ ಸಾಧನೆಗೆ ಎಳ್ಳುಪುರ ಗ್ರಾಮಸ್ಥರು ಸೇರಿದಂತೆ ಎಳ್ಳುಪುರದ ಮುಖಂಡರಾದ ಲಯನ್ ಎಸ್.ರಾಮಾಂಜಿನಪ್ಪನವರು ತಮ್ಮ ಗ್ರಾಮಕ್ಕೆ ಕೀರ್ತಿ ತಂದ ಹೆಣ್ಣುಮಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…