ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್ನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ತಂಗಾಳಿಯ ವೇಗ ಘಂಟೆಗೆ 20 ಕಿ.ಮೀ ತಲುಪುವ ಸಾಧ್ಯತೆಯಿದೆ. ಮುಂದಿನ ಎರಡ್ಮೂರು ದಿನಗಳು ಬೆಂಗಳೂರು ಸೇರಿದಂತೆ ಹಲವು ಕಡೆ ಮೋಡ ಕವಿದ ವಾತವರಣ ಇರಲಿದ್ದು, ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಕಳೆದ ವರ್ಷಕ್ಕಿಂತ ಈ ವರ್ಷ ಶೀತಗಾಳಿ ತೀವ್ರವಾಗುತ್ತಿದ್ದು, ಬೆಂಗಳೂರಿನಲ್ಲಿ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ನಿರೀಕ್ಷೆಯಿದೆ. ಶನಿವಾರ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇಂದು 18 ಡಿಗ್ರಿ ಸೆಲ್ಸಿಯಸ್ ಇದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಬಹುದೆಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ.
2026ರ ಜನವರಿಯಲ್ಲಿ ಶೀತಗಾಳಿ ಉತ್ತುಂಗಕ್ಕೇರುವ ನಿರೀಕ್ಷೆಯಿದ್ದು, ಮಕ್ಕಳು, ಹಿರಿಯರು, ಗರ್ಭಿಣಿಯರು ಅಗತ್ಯ ಮುನ್ನೆಚ್ಚರಿಕೆಗಳಿಂದ ಇರುವ ಅನಿವಾರ್ಯತೆಯಿದೆ. ಜನ ಆರೋಗ್ಯದ ಕಡೆ ವಿಶೇಷ ಕಾಳಜಿ ವಹಿಸೋದು ಅತ್ಯಅಗತ್ಯ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…