ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿತ್ವಾ ಚಂಡಮಾರುತ ಎಫೆಕ್ಟ್ನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ತಂಗಾಳಿಯ ವೇಗ ಘಂಟೆಗೆ 20 ಕಿ.ಮೀ ತಲುಪುವ ಸಾಧ್ಯತೆಯಿದೆ. ಮುಂದಿನ ಎರಡ್ಮೂರು ದಿನಗಳು ಬೆಂಗಳೂರು ಸೇರಿದಂತೆ ಹಲವು ಕಡೆ ಮೋಡ ಕವಿದ ವಾತವರಣ ಇರಲಿದ್ದು, ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಕಳೆದ ವರ್ಷಕ್ಕಿಂತ ಈ ವರ್ಷ ಶೀತಗಾಳಿ ತೀವ್ರವಾಗುತ್ತಿದ್ದು, ಬೆಂಗಳೂರಿನಲ್ಲಿ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ನಿರೀಕ್ಷೆಯಿದೆ. ಶನಿವಾರ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇಂದು 18 ಡಿಗ್ರಿ ಸೆಲ್ಸಿಯಸ್ ಇದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಬಹುದೆಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ.
2026ರ ಜನವರಿಯಲ್ಲಿ ಶೀತಗಾಳಿ ಉತ್ತುಂಗಕ್ಕೇರುವ ನಿರೀಕ್ಷೆಯಿದ್ದು, ಮಕ್ಕಳು, ಹಿರಿಯರು, ಗರ್ಭಿಣಿಯರು ಅಗತ್ಯ ಮುನ್ನೆಚ್ಚರಿಕೆಗಳಿಂದ ಇರುವ ಅನಿವಾರ್ಯತೆಯಿದೆ. ಜನ ಆರೋಗ್ಯದ ಕಡೆ ವಿಶೇಷ ಕಾಳಜಿ ವಹಿಸೋದು ಅತ್ಯಅಗತ್ಯ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…