ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಉಂಟಾಗಿದೆ. ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಅನುಭವಿಸಿದ್ದಾರೆ.
ಚುನಾವಣಾ ಆಯೋಗದ ಮೂಲಗಳ ಪ್ರಕಾರ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಿಂಗ್ 28448 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಸಿಎಂ 24583 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಕೇಜ್ರಿವಾಲ್ ಒಟ್ಟು 3865 ಮತಗಳ ಅಂತರದಲ್ಲಿ ಸೋತಿದ್ದಾರೆ.
ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಈ ಮೂಲಕ ದೊಡ್ಡ ಗೆಲುವು ಸಾಧಿಸಿದ್ದು, ಇದು ಪ್ರಮುಖ ರಾಜಕೀಯ ಏರಿಳಿತವನ್ನು ಸೂಚಿಸುತ್ತದೆ.
2013 ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋತಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…