ಬೈಕ್ ನಲ್ಲಿ ಬಂದ ಖದೀಮರಿಂದ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಖದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸರ್ವವರ ಬೀದಿಯಲ್ಲಿ ನಡೆದಿದೆ.
ಕಳ್ಳರು ಕ್ಷಣ ಮಾತ್ರದಲ್ಲೆ ಬೈಕ್ ಎಗರಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಪಟ್ಟಣದ ಮನು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಎಗರಿಸಿಕೊಂಡು ಹೋಗಿದ್ದಾರೆ.
ಮೊದಲಿಗೆ ಬೈಕ್ ನಲ್ಲಿ ಬಂದು ಹ್ಯಾಂಡಲ್ ಲಾಕ್ ಮುರಿದು ಹೋಗಿದ್ದರು. ನಂತರ ಮತ್ತೊಂದು ರೌಂಡ್ ಬಂದು ಯಾರು ಇಲ್ಲದನ್ನ ಕಂಡು ಬೈಕ್ ಕದ್ದು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಪಟ್ಟಣದಲ್ಲಿ ಹೆಚ್ಚಿದ ಬೈಕ್ ಕಳ್ಳರ ಹಾವಳಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…