ಬೈಕ್ ನಲ್ಲಿ ಬಂದ ಖದೀಮರಿಂದ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಖದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸರ್ವವರ ಬೀದಿಯಲ್ಲಿ ನಡೆದಿದೆ.
ಕಳ್ಳರು ಕ್ಷಣ ಮಾತ್ರದಲ್ಲೆ ಬೈಕ್ ಎಗರಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಪಟ್ಟಣದ ಮನು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಎಗರಿಸಿಕೊಂಡು ಹೋಗಿದ್ದಾರೆ.
ಮೊದಲಿಗೆ ಬೈಕ್ ನಲ್ಲಿ ಬಂದು ಹ್ಯಾಂಡಲ್ ಲಾಕ್ ಮುರಿದು ಹೋಗಿದ್ದರು. ನಂತರ ಮತ್ತೊಂದು ರೌಂಡ್ ಬಂದು ಯಾರು ಇಲ್ಲದನ್ನ ಕಂಡು ಬೈಕ್ ಕದ್ದು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಪಟ್ಟಣದಲ್ಲಿ ಹೆಚ್ಚಿದ ಬೈಕ್ ಕಳ್ಳರ ಹಾವಳಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…