ದೇವನಹಳ್ಳಿ ಪೊಲೀಸರು ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳನ ಬಂಧನ ಮಾಡಿದ್ದಾರೆ. ಆಂಧ್ರಪ್ರದೇಶ ಮೂಲದ ಚಿತ್ತಪ್ಪಗಾರಿ ಆನಂದ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿಯಿಂದ ಬರೊಬ್ಬರಿ 36 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ರಾಜ್ಯದ ವಿವಿಧ ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ಆನಂದ್ ಖಾಕಿ ವಶದಲ್ಲಿದ್ದಾನೆ. ಸುಮಾರು 17 ಪೊಲೀಸ್ ಠಾಣೆಗಳಲ್ಲಿ ಆನಂದ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಚಿತ್ತಗಾರಿ ಆನಂದ್ ಹೆಡೆಮುರಿ ಕಟ್ಟುವಲ್ಲಿ ದೇವನಹಳ್ಳಿ ಪೊಲೀಸ್ ಯಶಸ್ವಿಯಾಗಿದ್ದಾರೆ.
ದೇವನಹಳ್ಳಿ ಎಸಿಪಿ ನವೀನ್ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ರಾಕೇಶ್ ನೇತೃದಲ್ಲಿ ಕಾರ್ಯಾಚರಣೆ ನಡೆಸಿ ಈ ಖರ್ನಾಕ್ ಬೈಕ್ ಕಳ್ಳನನ್ನು ಬಂಧನ ಮಾಡಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…