ಬಡವರ ಬಂಧು, ಪೃತ್ವಿ ವಲ್ಲಭ ಎಂದೇ ಪ್ರಸಿದ್ಧಿ ಹೊಂದಿರುವ ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿಗಳಾದ ದೇವರಾಜು ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ದೇವನಹಳ್ಳಿ ತಾಲ್ಲೂಕಿನ ಹಿಂದುಳಿದ ವರ್ಗಗಳ ನಾಯಕರು ಸಜ್ಜಾಗಿದ್ದಾರೆ.
ಇದೇ ಬುಧವಾರ ನಡೆಯಲಿರುವ ಜನ್ಮ ದಿನಾಚರಣೆಯಲ್ಲಿ ಅರಸು ಅವರ ಭಾವಚಿತ್ರವನ್ನು ದೇವನಹಳ್ಳಿ ಪ್ರವಾಸಿ ಮಂದಿರದಿಂದ ಪಟ್ಟಣದಲ್ಲಿರುವ ದೇವರಾಜು ಅರಸು ಭವನದವರೆಗೆ ಮೆರವಣಿಗೆ ನಡೆಯಲಿದೆ.
ಸಂಭ್ರಮದಲ್ಲಿ ಕಲಾ ತಂಡಗಳಿಂದ ಮೆರಗು ಹೆಚ್ಚಲಿದೆ. ಇನ್ನು ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಅಧಿಕಾರಗಳು, ಸಮುದಾಯದ ಹಿರಿಯ ನಾಯಕರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಒಬಿಸಿ ನಾಯಕ ಬಿ.ಕೆ.ನಾರಾಯಣಸ್ವಾಮಿ ಹೇಳಿದರು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…