ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ- ಅನಿತಾ ಲಕ್ಷ್ಮಿ

ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದ ವರ್ಗ, ದಲಿತ, ಶೋಷಣೆಗೆ ಒಳಗಾಗಿದ್ದವರ ಪರವಾಗಿ ಧ್ವನಿಯಾಗಿ ಕೆಲಸ ಮಾಡಿದವರು ದಿ.ದೇವರಾಜು ಅರಸು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕಿ ನಿರ್ದೇಶಕಿ ಅನಿತಾ ಲಕ್ಷ್ಮಿ ತಿಳಿಸಿದರು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು ಎಂದರು.

ಅವರ ತತ್ವ–ಸಿದ್ಧಾಂತವನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು. ಜೀತ ಹಾಗೂ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅರಸು ಶ್ರಮಿಸಿದರು. ಅವರು ನೀಡಿದ ಕೊಡುಗೆಗಳು ಮಾದರಿಯಾಗಿವೆ. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಕೆಳವರ್ಗದವರ ಬಾಳಿಗೆ ಬೆಳಕಾದರು ಎಂದು ಸ್ಮರಿಸಿದರು

ಈ ವೇಳೆ ಗ್ರೇಡ್ -2 ತಹಶಿಲ್ದಾರ್ ಪ್ರಕಾಶ್, ಸಿಬ್ಬಂದಿ ಸುರೇಶ್, ನರಸಿಂಹಮೂರ್ತಿ, ಬಾಬು ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

2 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

10 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago