ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…