ಎಲ್ಲರೂ ಒಂದು ಕಡೆ ಸೇರಿ ಆಚರಿಸುವ ಈ ರೀತಿಯ ದೇವರ ಕಾರ್ಯಕ್ರಮಗಳು ಸದಾ ಕಾಲ ನಡೆಯುತ್ತಲೇ ಇರಬೇಕು. ಇಂತಹ ಭಕ್ತಿ ಕಾರ್ಯಕ್ರಮಗಳು ಸೌಹಾರ್ದತೆ, ಮನಸ್ಸಿಗೆ ಶಾಂತಿ, ನೆಮ್ಮದಿ ವಾತಾವರಣ ನೆಲೆಸಲು ಸಹಕಾರಿ ಆಗುತ್ತದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ರಾಜೀವ್ ಗಾಂಧಿ ಬಡಾವಣೆ 2ನೇ ಹಂತ ಹಾಗೂ ಗಂಗಾಧರಪುರ ಲೇಔಟ್ ನಲ್ಲಿ ಹಮ್ಮಿಕೊಂಡಿದ್ದ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ 3 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಸಕಾಲಕ್ಕೆ ಮಳೆ, ಬೆಳೆಯಾಗಿ ಜನರು ನೆಮ್ಮದಿಯಿಂದ ಬದಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪ್ರಮೀಳಾ ಮಹದೇವ್, ಮಾಜಿ ನಾಮಿನಿ ನಗರ ಸಭಾ ಸದಸ್ಯರು ತಳಗವಾರ ನಾಗರಾಜ್, ದೊಡ್ಡತುಮಕುರು ಪ್ರಭಾಕರ್, ಹಾದ್ರಿಪುರ ಮಹೇಶ್, ಸಂಜೀವ, ಹರ್ಷ, ಕೇಶವ ಮೂರ್ತಿ ಪ್ರಧಾನಿ, ಮಂಜು, ಗೌರಮ್ಮ ಸೇರಿದಂತೆ ಶ್ರೀ ಮುತ್ಯಾಲಮ್ಮ, ಶ್ರೀ ಕಾಳಮ್ಮ, ಶ್ರೀ ದೊಡ್ಡಮ್ಮ ದೇವಿಯರ ಹಲವು ಮುಖಂಡರು ಭಾಗಿಯಾಗಿದ್ದರು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…