ಚಿಕ್ಕಬಳ್ಳಾಪುರ : ಶ್ರೀರಾಮ ನವಮಿ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತಾದಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ರಂಗಸ್ಥಳ ದೇಗುಲದಲ್ಲಿ ನಡೆದಿದೆ.
ಸುಮಾರು 20 ಕ್ಕೂ ಹೆಚ್ಚು ಪ್ರವಾಸಿಗರು ಹಾಗು 4 ಮಂದಿ ಗ್ರಾಮಸ್ಥರು ಹೆಜ್ಜೇನಿನ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ಶ್ರೀರಾಮ ನವಮಿ ಹಿನ್ನೆಲೆ ದೇಗುಲದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಇತಿಹಾಸ ಪ್ರಸಿದ್ಧ ರಂಗಸ್ಥಳ ದೇವಸ್ಥಾನಕ್ಕೆ ದೂರದೂರುಗಳಿಂದ ಭಕ್ತಾದಿಗಳು ಆಗಮಿಸಿದ್ದರು.
ಹೆಜ್ಜೇನು ದಾಳಿಯಿಂದ ಹಲವರು ಗಾಯಕ್ಕೀಡಾದರೆ 30ಕ್ಕೂ ಹೆಚ್ಚು ಮಂದಿ ಓಡಿ ಹೋಗಿ ಹೆಜ್ಜೇನಿನ ಕಡಿತದಿಂದ ತಪ್ಪಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…