ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ ಅಥವಾ ಬೇರೆ ದೇವಸ್ಥಾನದ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ 34,000 ದೇವಸ್ಥಾನಗಳಿವೆ. ಒಂದು ದೇವಸ್ಥಾನದಿಂದ ಇನ್ನೊಂದು ದೆವಸ್ಥಾನಕ್ಕೆ ಹಣ ವರ್ಗಾವಣೆ ಮಾಡಲು ಬರುವುದಿಲ್ಲ. ಮುಜರಾಯಿ ದೇವಸ್ಥಾನಕ್ಕೆ ಸಾಕಷ್ಟು ಹಣ ಬರುತ್ತದೆ, ಆ ಹಣ ದೇವಸ್ಥಾನ ಅಭಿವೃದ್ದಿಗೆ ಸೀಮಿತ ಎಂದು ಹೇಳಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…