ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ ಅಥವಾ ಬೇರೆ ದೇವಸ್ಥಾನದ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ 34,000 ದೇವಸ್ಥಾನಗಳಿವೆ. ಒಂದು ದೇವಸ್ಥಾನದಿಂದ ಇನ್ನೊಂದು ದೆವಸ್ಥಾನಕ್ಕೆ ಹಣ ವರ್ಗಾವಣೆ ಮಾಡಲು ಬರುವುದಿಲ್ಲ. ಮುಜರಾಯಿ ದೇವಸ್ಥಾನಕ್ಕೆ ಸಾಕಷ್ಟು ಹಣ ಬರುತ್ತದೆ, ಆ ಹಣ ದೇವಸ್ಥಾನ ಅಭಿವೃದ್ದಿಗೆ ಸೀಮಿತ ಎಂದು ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…