ದೇವಸ್ಥಾನದಲ್ಲಿದ್ದ ಹುಂಡಿ ಹಣ ಕಳ್ಳತನಕ್ಕೆ ಯತ್ನಿಸಿದ ಕಳ್ಳನ ಕೈ ಹುಂಡಿಯಲ್ಲಿ ಸಿಕ್ಕಿಕೊಂಡು ಪರದಾಡಿದ ಘಟನೆ ತೆಲಂಗಾಣದ ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ನಡೆದಿದೆ.
ಕಾಮರೆಡ್ಡಿ ಜಿಲ್ಲೆಯ ರಾಮೇಶ್ವರಪಲ್ಲಿ ಗ್ರಾಮದ ಸುರೇಶ್, ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಹುಂಡಿಯಲ್ಲಿದ್ದ ಹಣ ಕದಿಯಲು ಯತ್ನಿಸಿದಾಗ ಅವರ ಕೈ ಹುಂಡಿಯಲ್ಲಿ ಸಿಲುಕಿಕೊಂಡಿತ್ತು. ಹುಂಡಿಯಿಂದ ತನ್ನ ಕೈ ಹೊರ ತೆಗೆಯಲು ಹರಸಾಹಸ ಮಾಡಿದ್ದಾನೆ ಆದರೂ ಕೈ ಹೊರಬಂದಿಲ್ಲ. ಬೆಳಗ್ಗೆ ಸ್ಥಳೀಯರು ಇದನ್ನ ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಹುಂಡಿಯಿಂದ ಕೈ ಹೊರ ತೆಗೆದು ವಶಕ್ಕೆ ಪಡೆದರು.
ಆರೋಪಿ ಕಳ್ಳನ ವಿರುದ್ಧ ಕಳ್ಳತನ ಯತ್ನ ಪ್ರಕರಣ ದಾಖಲಾಗಿದೆ.
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…