ದೇವಸ್ಥಾನದಲ್ಲಿದ್ದ ಹುಂಡಿ ಹಣ ಕಳ್ಳತನಕ್ಕೆ ಯತ್ನಿಸಿದ ಕಳ್ಳನ ಕೈ ಹುಂಡಿಯಲ್ಲಿ ಸಿಕ್ಕಿಕೊಂಡು ಪರದಾಡಿದ ಘಟನೆ ತೆಲಂಗಾಣದ ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ನಡೆದಿದೆ.
ಕಾಮರೆಡ್ಡಿ ಜಿಲ್ಲೆಯ ರಾಮೇಶ್ವರಪಲ್ಲಿ ಗ್ರಾಮದ ಸುರೇಶ್, ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಹುಂಡಿಯಲ್ಲಿದ್ದ ಹಣ ಕದಿಯಲು ಯತ್ನಿಸಿದಾಗ ಅವರ ಕೈ ಹುಂಡಿಯಲ್ಲಿ ಸಿಲುಕಿಕೊಂಡಿತ್ತು. ಹುಂಡಿಯಿಂದ ತನ್ನ ಕೈ ಹೊರ ತೆಗೆಯಲು ಹರಸಾಹಸ ಮಾಡಿದ್ದಾನೆ ಆದರೂ ಕೈ ಹೊರಬಂದಿಲ್ಲ. ಬೆಳಗ್ಗೆ ಸ್ಥಳೀಯರು ಇದನ್ನ ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಹುಂಡಿಯಿಂದ ಕೈ ಹೊರ ತೆಗೆದು ವಶಕ್ಕೆ ಪಡೆದರು.
ಆರೋಪಿ ಕಳ್ಳನ ವಿರುದ್ಧ ಕಳ್ಳತನ ಯತ್ನ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…