ದೇವಸ್ಥಾನದಲ್ಲಿದ್ದ ಹುಂಡಿ ಹಣ ಕಳ್ಳತನಕ್ಕೆ ಯತ್ನಿಸಿದ ಕಳ್ಳನ ಕೈ ಹುಂಡಿಯಲ್ಲಿ ಸಿಕ್ಕಿಕೊಂಡು ಪರದಾಡಿದ ಘಟನೆ ತೆಲಂಗಾಣದ ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ನಡೆದಿದೆ.
ಕಾಮರೆಡ್ಡಿ ಜಿಲ್ಲೆಯ ರಾಮೇಶ್ವರಪಲ್ಲಿ ಗ್ರಾಮದ ಸುರೇಶ್, ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಹುಂಡಿಯಲ್ಲಿದ್ದ ಹಣ ಕದಿಯಲು ಯತ್ನಿಸಿದಾಗ ಅವರ ಕೈ ಹುಂಡಿಯಲ್ಲಿ ಸಿಲುಕಿಕೊಂಡಿತ್ತು. ಹುಂಡಿಯಿಂದ ತನ್ನ ಕೈ ಹೊರ ತೆಗೆಯಲು ಹರಸಾಹಸ ಮಾಡಿದ್ದಾನೆ ಆದರೂ ಕೈ ಹೊರಬಂದಿಲ್ಲ. ಬೆಳಗ್ಗೆ ಸ್ಥಳೀಯರು ಇದನ್ನ ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಹುಂಡಿಯಿಂದ ಕೈ ಹೊರ ತೆಗೆದು ವಶಕ್ಕೆ ಪಡೆದರು.
ಆರೋಪಿ ಕಳ್ಳನ ವಿರುದ್ಧ ಕಳ್ಳತನ ಯತ್ನ ಪ್ರಕರಣ ದಾಖಲಾಗಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…