ನಿನ್ನೆ ಹನುಮ ಜಯಂತಿ, ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲಗಳಿಗೆ ಭೇಟಿ ನೀಡಿ ಪ್ರಸಾದ ಸೇವಿಸಿದ್ದ ನೂರಾರು ಭಕ್ತರಿಗೆ ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
ವಾಂತಿ ಭೇದಿಯಿಂದ ಬಳಲುತ್ತಿದ್ದ ಸಿದ್ದಗಂಗಮ್ಮ(65) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೊಸಕೋಟೆ ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ಇತ್ಯಾದಿ ದೇವಾಲಯಗಳಲ್ಲಿ ಪುಳಿಯೊಗರೆ, ಪಾಯಸ, ಲಡ್ಡು ಸೇವನೆ ಮಾಡಿದ್ದ ಭಕ್ತರು ಅಸ್ವಸ್ಥಗೊಂಡಿದ್ದಾರೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಫುಡ್ ಪಾಯಿಸನ್ ಮಹಿಳೆ ಸಾವಿಗೆ ಕಾರಣವಾ?ಎಂಬುದರ ಬಗ್ಗೆ ವರದಿ ಬಂದ ಮೇಲೆ ಖಚಿತಪಡಿಸುವುದಾಗಿ ವೈದ್ಯರು ಹೇಳಿದ್ದಾರೆ.
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…