ನಿನ್ನೆ ಹನುಮ ಜಯಂತಿ, ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲಗಳಿಗೆ ಭೇಟಿ ನೀಡಿ ಪ್ರಸಾದ ಸೇವಿಸಿದ್ದ ನೂರಾರು ಭಕ್ತರಿಗೆ ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
ವಾಂತಿ ಭೇದಿಯಿಂದ ಬಳಲುತ್ತಿದ್ದ ಸಿದ್ದಗಂಗಮ್ಮ(65) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೊಸಕೋಟೆ ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ಇತ್ಯಾದಿ ದೇವಾಲಯಗಳಲ್ಲಿ ಪುಳಿಯೊಗರೆ, ಪಾಯಸ, ಲಡ್ಡು ಸೇವನೆ ಮಾಡಿದ್ದ ಭಕ್ತರು ಅಸ್ವಸ್ಥಗೊಂಡಿದ್ದಾರೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಫುಡ್ ಪಾಯಿಸನ್ ಮಹಿಳೆ ಸಾವಿಗೆ ಕಾರಣವಾ?ಎಂಬುದರ ಬಗ್ಗೆ ವರದಿ ಬಂದ ಮೇಲೆ ಖಚಿತಪಡಿಸುವುದಾಗಿ ವೈದ್ಯರು ಹೇಳಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…