ನಿನ್ನೆ ಹನುಮ ಜಯಂತಿ, ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲಗಳಿಗೆ ಭೇಟಿ ನೀಡಿ ಪ್ರಸಾದ ಸೇವಿಸಿದ್ದ ನೂರಾರು ಭಕ್ತರಿಗೆ ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
ವಾಂತಿ ಭೇದಿಯಿಂದ ಬಳಲುತ್ತಿದ್ದ ಸಿದ್ದಗಂಗಮ್ಮ(65) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೊಸಕೋಟೆ ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ಇತ್ಯಾದಿ ದೇವಾಲಯಗಳಲ್ಲಿ ಪುಳಿಯೊಗರೆ, ಪಾಯಸ, ಲಡ್ಡು ಸೇವನೆ ಮಾಡಿದ್ದ ಭಕ್ತರು ಅಸ್ವಸ್ಥಗೊಂಡಿದ್ದಾರೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಫುಡ್ ಪಾಯಿಸನ್ ಮಹಿಳೆ ಸಾವಿಗೆ ಕಾರಣವಾ?ಎಂಬುದರ ಬಗ್ಗೆ ವರದಿ ಬಂದ ಮೇಲೆ ಖಚಿತಪಡಿಸುವುದಾಗಿ ವೈದ್ಯರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…