ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಕೊರೊನಾ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,303ಕ್ಕೆ ಏರಿಕೆಯಾಗಿದೆ. ಗುರುವಾರ 5,335 ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಇಂದು ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ದೇಶದಲ್ಲಿ ಈವರೆಗೆ 4,41,85,858 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ.
ರಾಜ್ಯಗಳಲ್ಲಿನ ಕೊರೊನಾ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…