ದೇಶದ ಅತ್ಯುನ್ನತ ಬ್ರ್ಯಾಂಡ್‌ ಗಳಲ್ಲೊಂದಾದ ನಂದಿನಿ

ಅಪ್ಪಟ ಕನ್ನಡ ಬ್ರ್ಯಾಂಡ್‌ ನಂದಿನಿಯು $1,079 ಮಿಲಿಯನ್‌ (₹9,009.65 ಕೋಟಿ) ಮೌಲ್ಯದೊಂದಿಗೆ ‘ಬ್ರ್ಯಾಂಡ್‌ ಫೈನಾನ್ಸ್‌ 2025’ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ. ಕಳೆದ ವರ್ಷ ನಂದಿನಿ ಭಾರತದ ಟಾಪ್‌ 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್‌ ಫೈನಾನ್ಸ್‌ ಲಂಡನ್‌ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಹಾರ ಮತ್ತು ಪಾನೀಯ ವಿಭಾಗದಲ್ಲಿ 4ನೇ ಸ್ಥಾನ ಪಡೆದಿರುವ ನಂದಿನಿಯು ಅಮುಲ್‌, ಬ್ರಿಟಾನಿಯಾ ಮತ್ತು ಮದರ್‌ ಡೈರಿಗಳಂತಹ ದೊಡ್ಡದೊಡ್ಡ ಬ್ರ್ಯಾಂಡ್‌ಗಳ ಜೊತೆಗೆ ಸ್ಪರ್ಧಿಸುತ್ತಿದೆ. ನಂದಿನಿಯು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಸರ್ಕಾರದ ಸಂಕಲ್ಪ, ರೈತರ ಶ್ರಮ ಮತ್ತು ಹೆಚ್ಚುತ್ತಿರುವ ಗ್ರಾಹಕರ ವಿಶ್ವಾಸಾರ್ಹತೆಯ ಪ್ರತಿಬಿಂಬವಾಗಿದೆ ಎಂದು ತಿಳಿಸಿದರು.

ಪ್ರಮುಖಾಂಶಗಳು

ಬ್ರಾಂಡ್ ಫೈನಾನ್ಸ್ -2025 ಶ್ರೇಯಾಂಕದಲ್ಲಿ 43 ರಿಂದ 38ನೇ ಸ್ಥಾನಕ್ಕೆ ಜಿಗಿತ

ಕಳೆದೊಂದು ವರ್ಷದಲ್ಲಿ 139 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯ ವೃದ್ಧಿ

ದೇಶದ ಆಹಾರ ಮತ್ತು ಪಾನೀಯ ವಲಯದಲ್ಲಿ 4ನೇ ಸ್ಥಾನಕ್ಕೆ

ಒಟ್ಟು 1,079 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದ ಸಂಸ್ಥೆ

(ಮೂಲ: ಬ್ರಾಂಡ್ ಫೈನಾನ್ಸ್ ಇಂಡಿಯಾ 100-2025 ವರದಿ)

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

47 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago