ದೇಶದ ಅತ್ಯುನ್ನತ ಬ್ರ್ಯಾಂಡ್‌ ಗಳಲ್ಲೊಂದಾದ ನಂದಿನಿ

ಅಪ್ಪಟ ಕನ್ನಡ ಬ್ರ್ಯಾಂಡ್‌ ನಂದಿನಿಯು $1,079 ಮಿಲಿಯನ್‌ (₹9,009.65 ಕೋಟಿ) ಮೌಲ್ಯದೊಂದಿಗೆ ‘ಬ್ರ್ಯಾಂಡ್‌ ಫೈನಾನ್ಸ್‌ 2025’ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ. ಕಳೆದ ವರ್ಷ ನಂದಿನಿ ಭಾರತದ ಟಾಪ್‌ 100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್‌ ಫೈನಾನ್ಸ್‌ ಲಂಡನ್‌ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಹಾರ ಮತ್ತು ಪಾನೀಯ ವಿಭಾಗದಲ್ಲಿ 4ನೇ ಸ್ಥಾನ ಪಡೆದಿರುವ ನಂದಿನಿಯು ಅಮುಲ್‌, ಬ್ರಿಟಾನಿಯಾ ಮತ್ತು ಮದರ್‌ ಡೈರಿಗಳಂತಹ ದೊಡ್ಡದೊಡ್ಡ ಬ್ರ್ಯಾಂಡ್‌ಗಳ ಜೊತೆಗೆ ಸ್ಪರ್ಧಿಸುತ್ತಿದೆ. ನಂದಿನಿಯು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಸರ್ಕಾರದ ಸಂಕಲ್ಪ, ರೈತರ ಶ್ರಮ ಮತ್ತು ಹೆಚ್ಚುತ್ತಿರುವ ಗ್ರಾಹಕರ ವಿಶ್ವಾಸಾರ್ಹತೆಯ ಪ್ರತಿಬಿಂಬವಾಗಿದೆ ಎಂದು ತಿಳಿಸಿದರು.

ಪ್ರಮುಖಾಂಶಗಳು

ಬ್ರಾಂಡ್ ಫೈನಾನ್ಸ್ -2025 ಶ್ರೇಯಾಂಕದಲ್ಲಿ 43 ರಿಂದ 38ನೇ ಸ್ಥಾನಕ್ಕೆ ಜಿಗಿತ

ಕಳೆದೊಂದು ವರ್ಷದಲ್ಲಿ 139 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯ ವೃದ್ಧಿ

ದೇಶದ ಆಹಾರ ಮತ್ತು ಪಾನೀಯ ವಲಯದಲ್ಲಿ 4ನೇ ಸ್ಥಾನಕ್ಕೆ

ಒಟ್ಟು 1,079 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದ ಸಂಸ್ಥೆ

(ಮೂಲ: ಬ್ರಾಂಡ್ ಫೈನಾನ್ಸ್ ಇಂಡಿಯಾ 100-2025 ವರದಿ)

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

8 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

18 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

18 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago