ಪ್ರಸ್ತಕ ವರ್ಷದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಎನ್ಐಆರ್ಎಫ್) ರ್ಯಾಂಕಿಂಗ್ನ ಮೊದಲ ಹತ್ತು ಅಗ್ರ ಶ್ರೇಯಾಂಕದ ಶಿಕ್ಷಣ ಸಂಸ್ಥೆಗಳಲ್ಲಿ ದೇಶದ ವಿವಿಧ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸಂಸ್ಥೆಗಳು ಸ್ಥಾನ ಪಡೆದಿವೆ.
ಐಐಟಿ ಮದ್ರಾಸ್, ಐಐಟಿ ದೆಹಲಿ, ಐಐಟಿ ಕಾನ್ಪುರ ಮೊದಲ ಐದು ಸ್ಥಾನಗಳನ್ನು ಪಡೆದುಕೊಂಡಿವೆ. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್ಯು) ಮತ್ತೊಮ್ಮೆ ಹತ್ತು ಅಗ್ರ ಶ್ರೇಯಾಂಕಗಳಲ್ಲಿ ಸ್ಥಾನ ಪಡೆದ ಏಕೈಕ ಕಲಾ ಶಿಕ್ಷಣ ಸಂಸ್ಥೆಯಾಗಿದೆ.
ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪೈಕಿಯೂ ಬೆಂಗಳೂರಿನ ಐಐಎಸ್ಸಿಯು 2ನೇ ಸ್ಥಾನ ಪಡೆದಿದೆ. ಒಟ್ಟಾರೆ ವಿಭಾಗದಲ್ಲಿ ಮೊದಲ ಹತ್ತರಲ್ಲಿ ಸ್ಥಾನ ಪಡೆದ ಇತರ ಸಂಸ್ಥೆಗಳ ಪೈಕಿ ಐಐಟಿ ಬಾಂಬೆ, ಐಐಟಿ ಕಾನ್ಪುರ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ದೆಹಲಿ, ಐಐಟಿ ಖರಗ್ಪುರ, ಐಐಟಿ ರೂರ್ಕಿ ಮತ್ತು ಐಐಟಿ ಗುವಾಹಟಿ ಇವೆ.
ಕೊಯಮತ್ತೂರಿನ ಪಿಎಸ್ಜಿಆರ್ ಕೃಷ್ಣಾಮ್ಮಾಳ್ ಕಾಲೇಜ್ ಫಾರ್ ವುಮೆನ್ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ಸ್ ಕಾಲೇಜು ಈ ವರ್ಷ ಐದು ಅಗ್ರ ಕಾಲೇಜುಗಳಲ್ಲಿ ಸ್ಥಾನ ಪಡೆದಿವೆ.
1. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ), ಬೆಂಗಳೂರು
2. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ನವದೆಹಲಿ
3. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ನವದೆಹಲಿ
4. ಜಾಧವಪುರ ವಿಶ್ವವಿದ್ಯಾಲಯ, ಕೋಲ್ಕತ್ತ
5. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ವಾರಾಣಸಿ
6. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಮಣಿಪಾಲ
7. ಅಮೃತ ವಿಶ್ವವಿದ್ಯಾಪೀಠಂ, ಕೊಯಮತ್ತೂರು
8. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೆಲ್ಲೂರು
9. ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯ, ಅಲೀಗಡ
10. ಹೈದರಾಬಾದ್ ವಿಶ್ವವಿದ್ಯಾಲಯ, ಹೈದರಾಬಾದ್
ದೇಶದ ಹತ್ತು ಅತ್ಯುತ್ತಮ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳು
1. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್
2. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದೆಹಲಿ
3.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ
4. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಾನ್ಪುರ
5.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೂರ್ಕಿ
6. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಖರಗಪುರ
7.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗುವಾಹಟಿ
8. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್
9. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತಿರುಚಿರಾಪಳ್ಳಿ
10. ಜಾಧವ್ಪುರ ವಿಶ್ವವಿದ್ಯಾಲಯ, ಕೋಲ್ಕತ್ತ
ದೇಶದ ಹತ್ತು ಅತ್ಯುತ್ತಮ ಕಾಲೇಜುಗಳು
1.ಮಿರಾಂಡಾ ಹೌಸ್, ದೆಹಲಿ
2.ಹಿಂದೂ ಕಾಲೇಜ್, ದೆಹಲಿ
3.ಪ್ರೆಸಿಡೆನ್ಸಿ ಕಾಲೇಜು, ಚೆನ್ನೈ
4.PSGR ಕೃಷ್ಣಮ್ಮಲ್ ಮಹಿಳಾ ಕಾಲೇಜು, ಕೊಯಮತ್ತೂರು
5.ಸೇಂಟ್ ಕ್ಸೇವಿಯರ್ ಕಾಲೇಜು, ಕೋಲ್ಕತ್ತಾ
6.ಆತ್ಮ ರಾಮ್ ಸನಾತನ ಧರ್ಮ ಕಾಲೇಜು, ನವದೆಹಲಿ
7.ಲೊಯೊಲಾ ಕಾಲೇಜು, ಚೆನ್ನೈ
8.ರಾಮಕೃಷ್ಣ ಮಿಷನ್ ವಿದ್ಯಾಮಂದಿರ, ಹೌರಾ
9.ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್, ದೆಹಲಿ
10ಕಿರೋರಿ ಮಾಲ್ ಕಾಲೇಜ್, ದೆಹಲಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…