ದೇಹದ ಸಮಸ್ಯೆಗಳಲ್ಲಿ ಮಧುಮೇಹ ರೋಗವೂ ಒಂದು. ಜಾಗೃತಿ ಹಾಗೂ ಮಿತ ಆಹಾರ ದೈಹಿಕ ಶ್ರಮ ಹಾಗೂ ಸದೃಢ ಮನಸ್ಸನ್ನು ಹೊಂದಿದರೆ ಮಧುಮೇಹ ಖಂಡಿತ ನಮ್ಮ ಬಳಿ ಸುಳಿಯುವುದಿಲ್ಲ. ನಾವು ಎಷ್ಟು ಯಾಂತ್ರಿಕವಾಗಿ, ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಮಧುಮೇಹ ರೋಗಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಆದರೆ, ನಿಯಂತ್ರಿಸಬಹುದು ಎಂದು ಡಾ.ಹುಲಿಕಲ್ ನಟರಾಜ್ ಹೇಳಿದರು.
ನಗರದ ಲಯನ್ಸ್ ಕ್ಲಬ್ ಕಚೇರಿಯಲ್ಲಿ ನಡೆದ 61ನೇ ಮಾಸಿಕ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಬಿರದಲ್ಲಿ 105 ಮಂದಿ ಮಧುಮೇಹ ತಪಾಸಣೆ ಮಾಡಿಸಿಕೊಂಡರು.
ಈ ವೇಳೆ ಲಯನ್ಸ್ ಕ್ಲಬ್ ನ ಜಿಲ್ಲಾ ಸದಸ್ಯ ವಿಜಯಕುಮಾರ್, ಲಯನ್ ರಾಜಶೇಖರ್, ನಾಗರತ್ನಮ್ಮ, ನಾಗರಾಜು, ಸಿ.ಎನ್. ರಾಜಶೇಖರ್, ಕವಿತಾ ರಾಜಶೇಖರ್, ಕೆ.ಪಿ.ಲಕ್ಷ್ಮೀ ನಾರಾಯಣ್, ರಮಾಕಾಂತ್, ಆರ್.ಎಸ್. ಮಂಜುನಾಥ್, ವೇಣುಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…