ದೇಹದ ಸಮಸ್ಯೆಗಳಲ್ಲಿ ಮಧುಮೇಹ ರೋಗವೂ ಒಂದು. ಜಾಗೃತಿ ಹಾಗೂ ಮಿತ ಆಹಾರ ದೈಹಿಕ ಶ್ರಮ ಹಾಗೂ ಸದೃಢ ಮನಸ್ಸನ್ನು ಹೊಂದಿದರೆ ಮಧುಮೇಹ ಖಂಡಿತ ನಮ್ಮ ಬಳಿ ಸುಳಿಯುವುದಿಲ್ಲ. ನಾವು ಎಷ್ಟು ಯಾಂತ್ರಿಕವಾಗಿ, ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಮಧುಮೇಹ ರೋಗಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಆದರೆ, ನಿಯಂತ್ರಿಸಬಹುದು ಎಂದು ಡಾ.ಹುಲಿಕಲ್ ನಟರಾಜ್ ಹೇಳಿದರು.
ನಗರದ ಲಯನ್ಸ್ ಕ್ಲಬ್ ಕಚೇರಿಯಲ್ಲಿ ನಡೆದ 61ನೇ ಮಾಸಿಕ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಬಿರದಲ್ಲಿ 105 ಮಂದಿ ಮಧುಮೇಹ ತಪಾಸಣೆ ಮಾಡಿಸಿಕೊಂಡರು.
ಈ ವೇಳೆ ಲಯನ್ಸ್ ಕ್ಲಬ್ ನ ಜಿಲ್ಲಾ ಸದಸ್ಯ ವಿಜಯಕುಮಾರ್, ಲಯನ್ ರಾಜಶೇಖರ್, ನಾಗರತ್ನಮ್ಮ, ನಾಗರಾಜು, ಸಿ.ಎನ್. ರಾಜಶೇಖರ್, ಕವಿತಾ ರಾಜಶೇಖರ್, ಕೆ.ಪಿ.ಲಕ್ಷ್ಮೀ ನಾರಾಯಣ್, ರಮಾಕಾಂತ್, ಆರ್.ಎಸ್. ಮಂಜುನಾಥ್, ವೇಣುಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…