ದೇಹದ ಸಮಸ್ಯೆಗಳಲ್ಲಿ ಮಧುಮೇಹ ರೋಗವೂ ಒಂದು. ಜಾಗೃತಿ ಹಾಗೂ ಮಿತ ಆಹಾರ ದೈಹಿಕ ಶ್ರಮ ಹಾಗೂ ಸದೃಢ ಮನಸ್ಸನ್ನು ಹೊಂದಿದರೆ ಮಧುಮೇಹ ಖಂಡಿತ ನಮ್ಮ ಬಳಿ ಸುಳಿಯುವುದಿಲ್ಲ. ನಾವು ಎಷ್ಟು ಯಾಂತ್ರಿಕವಾಗಿ, ತಂತ್ರಜ್ಞಾನದಲ್ಲಿ ಮುಂದುವರಿದಿದ್ದರೂ ಮಧುಮೇಹ ರೋಗಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಆದರೆ, ನಿಯಂತ್ರಿಸಬಹುದು ಎಂದು ಡಾ.ಹುಲಿಕಲ್ ನಟರಾಜ್ ಹೇಳಿದರು.
ನಗರದ ಲಯನ್ಸ್ ಕ್ಲಬ್ ಕಚೇರಿಯಲ್ಲಿ ನಡೆದ 61ನೇ ಮಾಸಿಕ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಬಿರದಲ್ಲಿ 105 ಮಂದಿ ಮಧುಮೇಹ ತಪಾಸಣೆ ಮಾಡಿಸಿಕೊಂಡರು.
ಈ ವೇಳೆ ಲಯನ್ಸ್ ಕ್ಲಬ್ ನ ಜಿಲ್ಲಾ ಸದಸ್ಯ ವಿಜಯಕುಮಾರ್, ಲಯನ್ ರಾಜಶೇಖರ್, ನಾಗರತ್ನಮ್ಮ, ನಾಗರಾಜು, ಸಿ.ಎನ್. ರಾಜಶೇಖರ್, ಕವಿತಾ ರಾಜಶೇಖರ್, ಕೆ.ಪಿ.ಲಕ್ಷ್ಮೀ ನಾರಾಯಣ್, ರಮಾಕಾಂತ್, ಆರ್.ಎಸ್. ಮಂಜುನಾಥ್, ವೇಣುಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…