ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕ ಆರೋಗ್ಯವನ್ನ ಸುಸ್ಥಿರದಲ್ಲಿಡಬೇಕಂದರೆ ಮನುಷ್ಯನಿಗೆ ಯೋಗಾಭ್ಯಸ ಬಹಳ ಮುಖ್ಯವಾಗಿದೆ ಎಂದು ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್ ಮಾತನಾಡಿ, ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಯೋಗವನ್ನ ಪರಿಚಯಿಸಿ, ದೇಶದ ಪರಿಕಲ್ಪನೆಯನ್ನ ಸಾರುತ್ತಿರುವುದು ಹೆಮ್ಮೆಪಡುವ ಸಂಗತಿಯಾಗಿದೆ. ನಮ್ಮ ಅರೋಗ್ಯವನ್ನ ಸಶಕ್ತವಾಗಿಟ್ಟುಕೊಳ್ಳಲು ಯೋಗ ಅವಶ್ಯಕವಾಗಿದೆ ಎಂದರು.
ಈ ವೇಳೆ ಉಪನ್ಯಾಸಕರಾದ ಸಿದ್ದರಾಮರಾಜು, ಪ್ರೊ. ನೀರಜಾ ದೇವಿ, ಡಾ.ಪ್ರಕಾಶ್ ಮಂಟೆದ, ರಾಜ್ ಕುಮಾರ್, ಮಂಜುನಾಥ್, ಕಾಲೇಜಿನ NSS, NCC ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…