ದೈಹಿಕ‌ ಹಾಗೂ ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರಲು‌ ಯೋಗ ಅತಿಮುಖ್ಯ- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸದಾಶಿವ ರಾಮಚಂದ್ರಗೌಡ

ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕ ಆರೋಗ್ಯವನ್ನ ಸುಸ್ಥಿರದಲ್ಲಿಡಬೇಕಂದರೆ ಮನುಷ್ಯನಿಗೆ ಯೋಗಾಭ್ಯಸ ಬಹಳ ಮುಖ್ಯವಾಗಿದೆ ಎಂದು ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ‌ ಭಾಗವಹಿಸಿ ಅವರು ಮಾತನಾಡಿದರು.

ಯೋಗವು ನಮ್ಮೆಲ್ಲರ ಜೀವನದಲ್ಲಿ ಅನುಷ್ಠಾನಗೊಂಡರೆ, ನಾವೆಲ್ಲರೂ ಶತಾಯುಷಿಗಳಾಗಿ ಬದುಕಲು ಸಾಧ್ಯವಿದೆ. ಇಂದು ಯುವಕರು ನಿರುತ್ಸಾಹಿಗಳಾಗಿ ಬದುಕುತ್ತಿದ್ದು, ಅವರನ್ನ ಉತ್ಸಾಹಶೀಲಾರನ್ನಾಗಿ ಮಾಡಲು ಯೋಗ ಬಹಳ ಮುಖ್ಯವಾಗಿದೆ. ವಿದ್ಯಾರ್ಥಿಗಳು ದಿನನಿತ್ಯದ ಜೀವನದಲ್ಲಿ ಯೋಗಭ್ಯಾಸ ಮಾಡುವುದನ್ನ ಅಳವಡಿಸಿಕೊಳ್ಳಬೇಕು ಎಂದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್ ಮಾತನಾಡಿ,  ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಯೋಗವನ್ನ ಪರಿಚಯಿಸಿ, ದೇಶದ ಪರಿಕಲ್ಪನೆಯನ್ನ ಸಾರುತ್ತಿರುವುದು ಹೆಮ್ಮೆಪಡುವ ಸಂಗತಿಯಾಗಿದೆ. ನಮ್ಮ ಅರೋಗ್ಯವನ್ನ ಸಶಕ್ತವಾಗಿಟ್ಟುಕೊಳ್ಳಲು ಯೋಗ ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಯೋಗಾಪಟು ಹಾಗೂ ವಿದ್ಯಾರ್ಥಿ ಚೇತನ್ ರಾಮ್ ಮಾರ್ಗದರ್ಶನದಲ್ಲಿ  ಯೋಗಭ್ಯಾಸ ನಡೆಸಲಾಯಿತು.

ಈ ವೇಳೆ ಉಪನ್ಯಾಸಕರಾದ ಸಿದ್ದರಾಮರಾಜು, ಪ್ರೊ. ನೀರಜಾ ದೇವಿ, ಡಾ.ಪ್ರಕಾಶ್ ಮಂಟೆದ, ರಾಜ್ ಕುಮಾರ್, ಮಂಜುನಾಥ್, ಕಾಲೇಜಿನ NSS, NCC ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

7 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

18 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago