ದೊಡ್ಡತುಮಕೂರು ಕೆರೆ, ಚಿಕ್ಕ ತುಮಕೂರು ಕೆರೆ ಸ್ಥಿತಿಗತಿ ಪರಿಶೀಲಿಸಿದ ಉಪಲೋಕಾಯುಕ್ತ ಬಿ.ವೀರಪ್ಪ

ದೊಡ್ಡಬಳ್ಳಾಪುರ ತಾಲೂಕಿನ‌ ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆ, ಚಿಕ್ಕ ತುಮಕೂರು ಕೆರೆ ಸ್ಥಿತಿಗತಿಯನ್ನು ಉಪಲೋಕಾಯುಕ್ತ ಬಿ.ವೀರಪ್ಪನವರು ಪರಿಶೀಲನೆ ಮಾಡಿದರು…

ಕೆರೆಗಳು ಕಲುಷಿತಗೊಳ್ಳಲು ಪ್ರಮುಖ ಕಾರಣಗಳು, ಅದನ್ನು ಸರಿಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಚರ್ಚೆ ಮಾಡಿದರು….

ಈ ವೇಳೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅನುರಾಧಾ, ಎಸಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ, ಪರಿಸರ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು…

ಹೆಚ್ಚಿನ‌ ಮಾಹಿತಿಗಾಗಿ ನಿರೀಕ್ಷಿಸಿ….

Leave a Reply

Your email address will not be published. Required fields are marked *

error: Content is protected !!