ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ: ಚುನಾವಣಾ ಫಲಿತಾಂಶದಲ್ಲಿ ತೀವ್ರ ಗೊಂದಲ: ಸಂಘದ ಕಚೇರಿ ಮುಂದೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಜಮಾವಣೆ: ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

ದೊಡ್ಡಬಳ್ಳಾಪುರ: ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಇಂದು ನಿಗದಿ ಮಾಡಲಾಗಿತ್ತು. ಚುನಾವಣಾ ಫಲಿತಾಂಶಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಂದ ತೀವ್ರ ಗುದ್ದಾಟ ನಡೆಸುತ್ತಿವೆ.

ಫಲಿತಾಂಶ ಹೊರ ಬಿಡಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದರೆ. ಇಂದೇ ಫಲಿತಾಂಶ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಈ ಹಿನ್ನೆಲೆ ದೊಡ್ಡಬಳ್ಳಾಪುರದ ದೊಡ್ಡತುಮಕೂರಿನ ವ್ಯವಸಾಯ ಸೇವಾ ಸಹಕಾರ ಸಂಘದ ಮುಂದೆ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು  ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ.

ಫಲಿತಾಂಶ ಪ್ರಕಟಿಸುವಂತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಪಟ್ಟು ಹಿಡಿದಿದ್ದಾರೆ.

ಸಂಘದ ಕಚೇರಿ ಮುಂದೆ ಕುಳಿತು ಕಾರ್ಯಕರ್ತರೊಂದಿಗೆ ಪ್ರತಿಭಟನೆ ‌ನಡೆಸುತ್ತಿದ್ದಾರೆ.

ಕೋರ್ಟ ಆದೇಶದಂತೆ ತೀರ್ಪು ಪ್ರಕಟಿಸದ ಚುನಾವಣಾ ಅಧಿಕಾರಿಗಳು. 181 ಮತಗಳಿಗೆ ಎಣಿಕೆ ಮಾಡುವಂತೆ ಬಿಜೆಪಿ ಕಾರ್ಯಕರ್ತರ ಒತ್ತಾಯ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

3 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

14 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

15 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

20 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

22 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago