ಸೆಲ್ಫಿ ಹುಚ್ಚಿಗೆ ಮೂರು ಯುವಕರ ಬಲಿ: ಸಿದ್ದೇನಾಯಕನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಘಟನೆ

ರೈಲ್ವೆ ಟ್ರ್ಯಾಕ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಮೂರು ಯುವಕರ ಬಲಿಯಾಗಿರುವ ಘಟನೆ ತಾಲೂಕಿನ ಸಿದ್ದೇನಾಯಕನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ಉತ್ತರ…

ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣ ನುಂಗಿದ ರೆವೆನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಅಮಾನತು: ಹೇಮಂತ್ ಕುಮಾರ್ ಪತ್ನಿಯಿಂದ 50 ಲಕ್ಷ ರೂ. ವಾಪಸ್

ದೊಡ್ಡಬಳ್ಳಾಪುರ ತಹಶೀಲ್ದಾ‌ರ್ ಹಾಗೂ ಕೇಸ್ ವರ್ಕರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ದೋಖಾ ಮಾಡಿರುವ…

ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿ ಅಗತ್ಯ- ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು…

ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ: ಪ.ಪಂ ಅಭಿವೃದ್ಧಿಗಾಗಿ 11 ಅಂಶಗಳ‌ ಈಡೇರಿಕೆಗಾಗಿ ಆಗ್ರಹ: ಆಗ್ರಹಾಂಶಗಳು ಇಲ್ಲಿವೆ ಓದಿ….

ಕೈಗಾರಿಕಾ ಪ್ರದೇಶದ ಕೇಂದ್ರ ಬಿಂದುವಾಗಿರುವ ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ. ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ…

ರಾಷ್ಟ್ರಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ ಪೇಕ್ಟರ್ ರಾಘವೇಂದ್ರ .ಬಿ.ವಿ ಆಯ್ಕೆ

ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ ಪೇಕ್ಟರ್ ರಾಘವೇಂದ್ರ.ಬಿ.ವಿ ಅವರು ರಾಷ್ಟ್ರ ಮಟ್ಟ ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ದೊಡ್ಡಬಳ್ಳಾಪುರ…

ಮಹಿಳೆಯರ ಶಿಕ್ಷಣ, ಸುರಕ್ಷತೆ, ಭದ್ರತೆ, ಪ್ರಾತಿನಿಧ್ಯ, ಸಬಲೀಕರಣ ಮತ್ತು ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ- ಪಿಡಿಒ ನಂದಿನಿ ಹೇಳಿಕೆ

ಮಹಿಳೆಯರ ಶಿಕ್ಷಣ, ಸುರಕ್ಷತೆ, ಭದ್ರತೆ, ಪ್ರಾತಿನಿಧ್ಯ, ಸಬಲೀಕರಣ ಮತ್ತು ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.‌ ಅದೇರೀತಿ ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ…

ಅಗ್ನಿ ಅವಘಡ ವಿಚಾರ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ: ಸಾರ್ವಜನಿಕರಿಂದ ಮೆಚ್ಚುಗೆ

ನಗರದ ರಾಜಶ್ರೀ ಕಂಫರ್ಟ್ಸ್ ಸಮೀಪದ ರಸ್ತೆ ಬದಿಯ ಬೆಡ್ ಶೀಟ್ ಅಂಗಡಿ, ಟೀ ಅಂಗಡಿಯಲ್ಲಿ ಅಗ್ನಿ ಅವಘಡ ಆಗಿದ್ದು, ಸದ್ಯ ಬೆಂಕಿ‌ನಂದಿಸುವಲ್ಲಿ…

ನಗರದ ರಾಜಶ್ರೀ ಕಂಫರ್ಟ್ ಬಳಿಯ ಟೀ ಅಂಗಡಿ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಗಗನಕ್ಕೆ ಚಿಮ್ಮುತ್ತಿರುವ ಬೆಂಕಿ

ನಗರದ ರಾಜಶ್ರೀ ಕಂಫರ್ಟ್ ಬಳಿಯ ಟೀ ಅಂಗಡಿ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಬೆಂಕಿಯ ಕಿಡಿಗಳು ಗಗನಕ್ಕೆ ಚಿಮ್ಮುತ್ತಿವೆ. ಅದೃಷ್ಟವಶಾತ್ ಯಾವುದೇ…

ಮೇ.7ರಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನ ಸಾಮಾನ್ಯರ ಅನುಕೂಲಕ್ಕಾಗಿ “ಮಾಂಗಲ್ಯ ಭಾಗ್ಯ” ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು…

ಮಾಕಳಿ ಬಳಿ ಭೀಕರ ಅಪಘಾತ: ಇಬ್ಬರ ಸಾವು: ಮತ್ತಿಬ್ಬರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಹಾದು ಹೋಗಿರುವ ಯಲಹಂಕ ಹಾಗೂ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಪೆಟ್ರೋಲ್, ಡಿಸೇಲ್ ಸಾಗಾಟ…