ಕನ್ನಡ ಸುಗಮ ಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ…
Category: ದೊಡ್ಡಬಳ್ಳಾಪುರ
31ಅಡಿ ಎತ್ತರದ ದೇವರಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿಯ 21ನೇ ವರ್ಷದ ವಾರ್ಷಿಕೋತ್ಸವ: ಅದ್ದೂರಿಯಾಗಿ ನಡೆದ ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ
ದೊಡ್ಡಬಳ್ಳಾಪುರ ತಾಲೂಕಿನ ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮೀಪವಿರುವ ಬಂಡೇಪಾಳ್ಯದಲ್ಲಿರುವ 31ಅಡಿ ಎತ್ತರವಿರುವ ದೇವರಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿಯ…
ನೀರಿನ ತೊಟ್ಟಿಗಳಲ್ಲಿ ಪಾಚಿ ಸಂಗ್ರಹ: ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮದಲ್ಲಿರುವ ನೀರಿನ ತೊಟ್ಟಿಗಳಲ್ಲಿ ಪಾಚಿ(ಕೊಪ್ಪಿಜೊಂಡು) ಸಂಗ್ರಹವಾಗಿದ್ದು, ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ…
ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜಿ.ಎನ್ ರಂಗಪ್ಪ ಹಾಗೂ ತೂ. ಕಾಂ. ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಆಂಜಿನಪ್ಪನವರ ಜನ್ಮದಿನ: ಹುಟ್ಟುಹಬ್ಬ ಶುಭಾಶಯ ತಿಳಿಸಿದ ತೂಬಗೆರೆ ಯುವ ಕಾಂಗ್ರೆಸ್ ಸಮಿತಿ
ಇಂದು ತೂಬಗೆರೆ ಹೋಬಳಿಯ ಕಾಂಗ್ರೆಸ್ ಹಿರಿಯ ಮುಖಂಡ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್ ರಂಗಪ್ಪನವರ ಹಾಗೂ…
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರ ಮುಷ್ಕರ ಆರಂಭ: ಸ್ವಚ್ಛತೆ ಸೇರಿ ಹಲವು ಕೆಲಸ ಸ್ಥಗಿತ: ಜೂನ್ 2ರಿಂದ ನೀರು ಪೂರೈಕೆಯೂ ಸ್ಟಾಪ್
ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ…
ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಬಿಜೆಪಿಯವರು ಕಿರುಕುಳ ಆರೋಪ: ಎಸ್ಸಿ ಎಸ್ಟಿ ಕಾಂಗ್ರೆಸ್ ಘಟಕ ಖಂಡನೆ
ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಕಿರುಕುಳ ನೀಡುತ್ತಿರುವುದು ಖಂಡನೀಯ. ಇದನ್ನು…
ರಾಜ ಕಾಲುವೆಯಾದ ರೈಲ್ವೆ ಅಂಡರ್ ಪಾಸ್- ಅವೈಜ್ಞಾನಿಕ ಟೋಲ್ ರಸ್ತೆ- ಇದರಿಂದ ಸಾರ್ವಜನಿಕರಿಗೆ ಸಾವು ನೋವಾದ್ರೆ ಜೈಲಿಗೆ ಹೋಗ್ತಿರಾ- ಅಧಿಕಾರಿಗಳಿಗೆ ವಾರ್ನ್ ಮಾಡಿದ ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ರೈಲ್ವೆ ಅಂಡರ್ ಪಾಸ್ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಮಳೆ ಬಂದರೆ ಅಂಡರ್ ಪಾಸ್ ತುಂಬಾ ನೀರು…
12 ವರ್ಷದ ಬಾಲಕಿ ನೇಣಿಗೆ ಶರಣು
ಸುಮಾರು 12 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಿನ್ನೆ(ಮೇ.29) ಬೆಳಗ್ಗೆ ಸುಮಾರು 10ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಶ್ರೀನಗರದಲ್ಲಿ ನಡೆದಿದೆ……
ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಕರಡಿ ದಾಳಿ ಕೇಸ್: ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ
ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ…
ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಮೈಯಲ್ಲಾ ಪರಚಿ ಗಾಯಪಡಿಸಿದ ಕರಡಿ
ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ…