ದೊಡ್ಡಬಳ್ಳಾಪುರಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗಮನ

ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿಂದು(ಜು.10), ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ “ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ”ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ “ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ”ವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಉದ್ಘಾಟಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ”ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ “ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ” ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲೆ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಕಾರ್ಮಿಕ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ತಾಲೂಕು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದಾರೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

54 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago