ಸರ್ಕಾರಿ ತಾಯಿ- ಮಗು ಆಸ್ಪತ್ರೆ, ಸಖಿ ಕೇಂದ್ರ, ಮಹಿಳಾ ಪೊಲೀಸ್ ಠಾಣೆ, ಕೊಡಿಗೇಹಳ್ಳಿ ಪ್ರಾಥಮಿಕ ಶಾಲೆ, ಗ್ರಾಮ ಪಂಚಾಯಿತಿ, ಶಾಂತಿನಗರ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಕ್ಕಳ ದಾಖಲಾತಿ ಅಪೌಷ್ಟಿಕತೆ ಸೇರಿದಂತೆ ಮಕ್ಕಳ ಬಗ್ಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಸಖಿ ಸೆಂಟರ್ ಗಳಲ್ಲಿ ಮಕ್ಕಳ ವಾರ್ಡಗಳಲ್ಲಿ ಎಸಿ ಸೇರಿದಂತೆ ಸೂಕ್ತ ವ್ಯವಸ್ಥೆ ಮಾಡಿಲ್ಲವೆಂದು ಸಿಬ್ಬಂದಿ ವಿರುದ್ಧ ಗರಂ ಆದರು.
ಮಹಿಳಾ ಪೊಲೀಸ್ ಠಾಣೆಯಲ್ಲಿ ಸಮರ್ಪಕ ರಿಜಿಸ್ಟರ್ ನಿರ್ವಹಣೆ ಮಾಡುತ್ತಿಲ್ಲ ಎಂದು ಪೊಲೀಸ್ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…