ಸರ್ಕಾರಿ ತಾಯಿ- ಮಗು ಆಸ್ಪತ್ರೆ, ಸಖಿ ಕೇಂದ್ರ, ಮಹಿಳಾ ಪೊಲೀಸ್ ಠಾಣೆ, ಕೊಡಿಗೇಹಳ್ಳಿ ಪ್ರಾಥಮಿಕ ಶಾಲೆ, ಗ್ರಾಮ ಪಂಚಾಯಿತಿ, ಶಾಂತಿನಗರ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಕ್ಕಳ ದಾಖಲಾತಿ ಅಪೌಷ್ಟಿಕತೆ ಸೇರಿದಂತೆ ಮಕ್ಕಳ ಬಗ್ಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಸಖಿ ಸೆಂಟರ್ ಗಳಲ್ಲಿ ಮಕ್ಕಳ ವಾರ್ಡಗಳಲ್ಲಿ ಎಸಿ ಸೇರಿದಂತೆ ಸೂಕ್ತ ವ್ಯವಸ್ಥೆ ಮಾಡಿಲ್ಲವೆಂದು ಸಿಬ್ಬಂದಿ ವಿರುದ್ಧ ಗರಂ ಆದರು.
ಮಹಿಳಾ ಪೊಲೀಸ್ ಠಾಣೆಯಲ್ಲಿ ಸಮರ್ಪಕ ರಿಜಿಸ್ಟರ್ ನಿರ್ವಹಣೆ ಮಾಡುತ್ತಿಲ್ಲ ಎಂದು ಪೊಲೀಸ್ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…