ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಭಾಗಿಯಾಗಲು ದೊಡ್ಡಬಳ್ಳಾಪುರಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ..
ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇಂದು ದೊಡ್ಡಬಳ್ಳಾಪುರದ ಆರ್ಎಲ್ಜೆಐಟಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ.
ಇದೇ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾಗಿರುವ ಜಾಲಪ್ಪ ಅಕಾಡೆಮಿಯ ನೂತನ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ. ಪ್ರೊ.ರವಿಕಿರಣ್ ಕೆ.ಆರ್ ಅವರು ಬರೆದಿರುವ “ನೇರ ನಿಷ್ಠುರ ನಡೆಯ ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ” ಪುಸ್ತಕವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ..
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…