ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
ರಾಯಲ್ ಓಕ್ ಇನ್ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ನ ಅಧ್ಯಕ್ಷ ವಿಜಯ್ ಸುಬ್ರಮಣಿಯಂ, ವ್ಯವಸ್ಥಾಪಕ ನಿರ್ದೇಶಕ ಮಥನ್ ಸುಬ್ರಮಣಿಯಂ ಮತ್ತು ಫ್ರಾಂಚೈಸಿ ಪಾಲುದಾರ ಶ್ರೀ ದೀಪಕ್ ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
12000 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಮಳಿಗೆಯು ಸ್ಥಳೀಯ ಗ್ರಾಹಕರಿಗೆ ವಾಸದ ಕೋಣೆಗಳು, ಮಲಗುವ ಕೋಣೆಗಳಿಂದ ಹಿಡಿದು ಗೃಹಾಲಂಕಾರಕ್ಕೆ ಅಗತ್ಯವಾದ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯಾಪಕ ಶ್ರೇಣಿಯ ಪೀಠೋಪಕರಣಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಲಿದೆ.
“ಗ್ರಾಮೀಣ ಭಾಗದ ಗ್ರಾಹಕರನ್ನು ತಲುಪುವ ಸಂಸ್ಥೆಯ ಧ್ಯೇಯದ ಪ್ರತೀಕವಾಗಿ ಈ ಮಳಿಗೆ ಸಿದ್ಧಗೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ನಮ್ಮ ರೀಟೇಲ್ ಅಸ್ತಿತ್ವವನ್ನು ಇನ್ನಷ್ಟು ಬಲವರ್ಧನೆಗೊಳಿಸಿದ್ದೇವೆ. ಈ ಹೆಜ್ಜೆ ಸ್ಥಳೀಯ ಗ್ರಾಹಕರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಪೀಠೋಪಕರಣಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಜತೆಗೆ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡಲಿದೆ” ಎಂದು ವಿಜಯ್ ಸುಬ್ರಮಣಿಯಂ ಹೇಳಿದರು.
ಮಳಿಗೆ ವಿಳಾಸ: ಎಸ್ಎಲ್ವಿ ಕಾಂಪ್ಲೆಕ್ಸ್, ಕೊಡಿಗೆಹಳ್ಳಿ ಪಂಚಾಯತ್, ಆರ್ಎಂಸಿ ಮಾರುಕಟ್ಟೆ ಹತ್ತಿರ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ: 76250 34585
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್…